ಕೋಲಾರನ್ಯೂಸ್

ಚಲಿಸುತ್ತಿರುವ ರೈಲಿನಲ್ಲಿ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವು

ಚಲಿಸುತ್ತಿರುವ ರೈಲಿನಲ್ಲಿ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವು

(KOLARA): ಬಂಗಾರಪೇಟೆ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಲ್ಲಿ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.


ಮೃತ ದುರ್ದೇವಿ ಶಂಕರ್ 52 ವರ್ಷ ಮೂಲತಹ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಕೆಜಿಎಫ್ ನಲ್ಲಿರುವ ಸಂಬಂಧಿಕರ ಮನೆಗೆ ತೆರಳುವ ಸಂದರ್ಭದಲ್ಲಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಹೃದಯಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

ಪಟ್ಟಣದ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code