ಮಕ್ಕಳಿಗೆ ಶುಭಕೋರಿದ ಶಾಸಕ ಶ್ರೀ ಗೋಪಾಲಕೃಷ್ಣ ಬೇಳೂರು
( ಶಿವಮೊಗ್ಗ – ಸೆ- 08)ಇಂದು ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ 2023-24 ನೇ ಸಾಲಿನ ಆನಂದಪುರ ವಲಯಮಟ್ಟದ ಪ್ರೌಢಶಾಲಾ ಹಂತದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಾಲಾ ಮಕ್ಕಳಿಗೆ ಶುಭಕೋರಿದರು.
ವರದಿ :-ರಾಘವೇಂದ್ರ ತಾಳಗುಪ್ಪ