LatestNews & Updatesಶಿವಮೊಗ್ಗ

ಮಕ್ಕಳಿಗೆ ಶುಭಕೋರಿದ ಶಾಸಕ ಶ್ರೀ ಗೋಪಾಲಕೃಷ್ಣ ಬೇಳೂರು

ಮಕ್ಕಳಿಗೆ ಶುಭಕೋರಿದ ಶಾಸಕ ಶ್ರೀ ಗೋಪಾಲಕೃಷ್ಣ ಬೇಳೂರು

( ಶಿವಮೊಗ್ಗ – ಸೆ- 08)ಇಂದು ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ 2023-24 ನೇ ಸಾಲಿನ ಆನಂದಪುರ ವಲಯಮಟ್ಟದ ಪ್ರೌಢಶಾಲಾ ಹಂತದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಾಲಾ ಮಕ್ಕಳಿಗೆ ಶುಭಕೋರಿದರು.

ವರದಿ :-ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code