ಮರು ಮತ ಎಣಿಕೆ: ನ್ಯಾಯಾಲಯದಲ್ಲಿ ಶ್ರೀನಿವಾಸಗೌಡಗೆ ಜಯ.
(CHIKKAMAGLURU): ಸಮೀಪದ ಆಡುವಳ್ಳಿ ಗ್ರಾಮ ಪಂಚಾಯಿತಿಯ ಕೊಳಲೆ ಕ್ಷೇತ್ರಕ್ಕೆ 2021 ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ 3 ಮತಗಳ ಅಂತರದಿಂದ ಸೋಲುಂಡಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ವಿ.ಶ್ರೀನಿವಾಸಗೌಡ
Read more(CHIKKAMAGLURU): ಸಮೀಪದ ಆಡುವಳ್ಳಿ ಗ್ರಾಮ ಪಂಚಾಯಿತಿಯ ಕೊಳಲೆ ಕ್ಷೇತ್ರಕ್ಕೆ 2021 ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ 3 ಮತಗಳ ಅಂತರದಿಂದ ಸೋಲುಂಡಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ವಿ.ಶ್ರೀನಿವಾಸಗೌಡ
Read more(CHIKKAMAGALURU ): ಭಾರತೀಯ ಕಲೆ ಮತ್ತು ಸಂಸ್ಕೃತಿಗೆ ವಿಶ್ವದಲ್ಲಿಯೇ ವಿಶಿಷ್ಟವಾದ ಸ್ಥಾನಮಾನವಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಎನ್.ಆರ್.ಪುರ ತಾಲೂಕು
Read more(CHIKKAMAGALURU): ಕ್ರೀಡೆಗಳಲ್ಲಿ ಯುವಕರು ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಸ್ಥಿರತೆ ದೊರೆಯಲಿದೆ ಎಂದು ಪಿ.ಎಸ್.ಐ ರವೀಶ್ ಹೇಳಿದರು.ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆ ಶನಿವಾರ ಆಯೋಜಿಸಿದ್ದ ಜೇಸಿ ಪ್ರೀಮಿಯರ್
Read more(CHIKKAMAGALURU ): ಹಿಂದುಗಳ ಪವಿತ್ರ ಕ್ಷೇತ್ರವಾದ ದತ್ತಪೀಠದಲ್ಲಿ ಶಾಖಾದ್ರಿ ವಂಶಸ್ಥರೆಂದುಕೊಂಡ ಗುಪೊಂದು ದತ್ತ ಪೀಠದಲ್ಲಿ ದಾಂದಲೆ ಮಾಡಿರುವುದು ನಿಜಕ್ಕೂ ಆಕ್ಷಮ್ಯ ಅಪರಾದ. ಕಳೆದ ಎರೆಡು ವರ್ಷದಿಂದ ಯಾವುದೇ
Read more(CHIKKAMAGALURU): ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು), ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಮೂಲ್ಯ. ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ. ಬದುಕು ಇರುವುದು ಬಾಳುವುದಕ್ಕೆ ಹೊರತು ಬಳಲುವುದಕ್ಕಲ್ಲ
Read more(CHIKKAMAGALURU): ಬಾಳೆಹೊನ್ನೂರು ಗ್ರಾಮದಲ್ಲಿ ಪಕ್ಷಾತೀತವಾಗಿ ಸಹಕಾರ ನೀಡಿದಾಗ ಊರಿನ ಅಭಿವೃದ್ಧಿ ಸಾಧ್ಯವೆಂದು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಟಿ.ಡಿ ರಾಜೇಗೌಡ ತಿಳಿಸಿದರು. ಬಿ.ಕಣಬೂರು
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕು, ಮೇಗುಂದ ಹೋಬಳಿ, ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪೂರು ಗ್ರಾಮದಲ್ಲಿ ಭಾರತ ರತ್ನ ಡಾ: ಬಿ ಆರ್ ಅಂಬೇಡ್ಕರ್
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇರುವ ಜಯಪುರ ಎಂಟರ್ ಪ್ರೈಸೆಸ್ ಅಂಗಡಿ ಮುಂಭಾಗದ ಕಟ್ಟೆಯ ಮೇಲೆ ಕಟ್ಟೆಮನೆ ವಾಸಿ ಶಿವರಾಜ ಎಂಬಾತ
Read more(CHIKKAMAGALURU): ರೈತರ ಪಹಣಿಗಳಲ್ಲಿ ವಕ್ಛ್ ಬೋರ್ಡ್ ಭೂಮಿ ಎಂದು ನಮೂದಿಸುತ್ತಿರುವುದು ಮುಸ್ಲೀಂ ತುಷ್ಟೀಕರಣದ ಪರಮಾವಧಿ, ರಾಜ್ಯದ ಕಾಂಗ್ರೇಸ್ ನೇತೃತ್ವದ ಸರ್ಕಾರ ಈ ಹಿಂದೆ ತನ್ನ ಮತ ಭದ್ರ
Read more(CHIKKAMAGALURU):ಕನ್ನಡ ನಾಡಿನ ಮಣ್ಣಿನಲ್ಲಿ ನಟ ಪುನೀತ್ ರಾಜ್ಕುಮಾರ್ ಹೆಸರು ಎಂದಿಗೂ ಅಮರವಾಗಿ ಇರಲಿದೆ ಎಂದು ಎನ್.ಆರ್.ಪುರ ತಾಲೂಕು ಚುಸಾಪ ಅಧ್ಯಕ್ಷ ಚೈತನ್ಯ ವೆಂಕಿ ಹೇಳಿದರು.ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ
Read more(CHIKKAMAGALURU): ಶೃಂಗೇರಿ ಕ್ಷೇತ್ರದ ಶಾಸಕರು ಸ್ವಲ್ಪ ಮಲೆನಾಡ ಪರಿಸ್ಥಿತಿಯ, ರೈತರ ಮನಸ್ಥಿತಿ ಅರ್ಥ ಮಾಡಿಕೊಂಡು ಮಾತನಾಡಬೇಕು ಕಳೆದ ಹತ್ತು ದಿನಗಳಿಂದ ಆನೆ ಬಿಡರದ ಬಗ್ಗೆ ಪತ್ರಿಕ ಮಾಧ್ಯಮಗಳು
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಇರುವ ತನೂಡಿ ಸಮೀಪದಲ್ಲಿ ಆರಂಭಿಸಲು ಉದ್ದೇಶಿರುವ ಆನೆ ಬಿಡಾರದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಈ ಬಗ್ಗೆ ಚಿಕ್ಕಮಗಳೂರಿಗೆ ತೆರಳಿ
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿ ನಡೆದಪಿಎಸಿಎಸ್ ಅಮೃತ ಮಹೋತ್ಸದಲ್ಲಿ ಕೇಂದ್ರ ಸರ್ಕಾರದ ಸರ್ಫೆಸಿ ಕಾಯ್ದೆಯು ರೈತರಿಗೆ ಕರಾಳವಾಗಿದ್ದು, ಇದನ್ನು ರೈತರ ಮೇಲೆ ಜಾರಿಗೆ ತರುವುದು ಬೇಡ
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕು ಬಾಳೆಹೊನ್ನೂರು ಹೋಬಳಿ ಅಳೇಹಳ್ಳಿ ಗ್ರಾಮದ 8ನೇ ಮೈಲಿಕಲ್ಲು ವ್ಯಾಪ್ತಿಯ ಕೂಸ್ಕಲ್ ಮೀಸಲು ಅರಣ್ಯ ಪ್ರದೇಶದ ಸಾಗವಾನಿ ನೆಡುತೋಪಿನಲ್ಲಿ ಅಕ್ಟೋಬರ್ 24
Read more(CHIKKAMAGALURU ): ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಾಡುವ ಸಾಧನೆ ಇತರರಿಗೆ ಮಾದರಿಯಾಗಿ ಎಲ್ಲರ ಮನೆ ಮಾತಾಗಬೇಕು ಎಂದು ವಿಘ್ನೇಶ್ವರ ಕಲಾ ಬಳಗದ ಅಧ್ಯಕ್ಷ ಆರ್.ಡಿ.ಮಹೇಂದ್ರ
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಹೆಗಟಿ ಸಮೀಪದ ಸೀತಾಪುರ ಹಟ್ಟಿ ತಾಂಡದ ರಘು ನಾಯಕ್ ಹಾಗೂ ಅವರ ಮಗಳು ಮಾನಸ ಕೊಬ್ಬರಿ ಎಣ್ಣೆ ಬಿಡಿಸಲು ಕಡೂರು
Read more(CHIKKAMAGALURU): ಅರಣ್ಯ ಸಚಿವರು ಹಾಗು ಇಲಾಖೆಯ ಹೇಳಿಕೆಯಲ್ಲಿ ಗೊಂದಲ.ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಮಾಡಲು ಉದ್ದೇಶಿಸಿರುವ ಆನೆ ಶಿಬಿರದ ವಿಚಾರದಲ್ಲಿ ಅರಣ್ಯ ಸಚಿವರ ಹೇಳಿಕೆ ಹಾಗು ಅರಣ್ಯ
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಅರಣ್ಯ ಇಲಾಖೆ ವ್ಯಾಪ್ತಿಯ ಹಲಸೂರು ಸಾಮಾಜಿಕ ಅರಣ್ಯದ ತನೂಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಆನೆ ಬಿಡಾರ ಸ್ಥಾಪನೆ ಮಾಡಲು ಉದ್ದೇಶಿಸಿರುವುದು ಸಮಂಜಸವಲ್ಲ
Read more(CHIKKAMAGALURU): ಪೊಲೀಸರಿಗೆ ನೈತಿಕ ಆತ್ಮಸ್ಥೈರ್ಯ ನೀಡುವುದು ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಕೀಲ ಎಚ್.ಎಚ್.ಕೃಷ್ಣಮೂರ್ತಿ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬಾಳೆಹೊನ್ನೂರು ಪಟ್ಟಣದ ಮಲೆನಾಡಿನ ಒಳ್ಳೆಯ
Read more(CHIKKAMAGALURU): ಚಿಕ್ಕಮಗಳೂರು ಜಿಲ್ಲಾದ್ಯಂತ ಹಾಗೂ ಶಿವಮೊಗ್ಗ, ಹಾಸನ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆ, ಮಳೆಯಿಂದ ಉಂಟಾಗುತ್ತಿರುವ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಹೀಗಾಗಿ ಚಿಕ್ಕಮಂಗಳೂರು ಪ್ರವಾಸಕ್ಕೆ
Read more