ಅಪ್ಪ ಮಗನನ್ನು ಪಕ್ಷದಿಂದ ಹೊರಗೆ ತಳ್ಳಿದ ಸಿ.ಎಂ. ಇಬ್ರಾಹಿಂ
ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿ ಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೃತಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ. ಸಿ.ಎಂ. ಇಬ್ರಾಹಿಂ