ಚಿಕ್ಕಮಗಳೂರುನ್ಯೂಸ್

ರೌಡಿ ಶೀಟರ್ ಮೇಲೆ ದಿಲೀಪ್ ಕುಮಾರ್ ಪಿಎಸ್ಐ ರವರಿಂದ ಫೈರಿಂಗ್.

ರೌಡಿ ಶೀಟರ್ ಮೇಲೆ ದಿಲೀಪ್ ಕುಮಾರ್ ಪಿಎಸ್ಐ ರವರಿಂದ ಫೈರಿಂಗ್.

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು ಠಾಣ ವ್ಯಾಪ್ತಿಗೆ ಬರುವ ರೌಡಿ ಶೀಟರ್ ಪೂರ್ಣೇಶ್ ಎಂಬವರ ಮೇಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರಿಂದ ಫೈರಿಂಗ್ ನಡೆದಿದೆ ಎನ್ನಲಾಗಿದೆ.

ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಫೈರಿಂಗ್ ಹಾಗೂ ಪೊಲೀಸರ ಮೇಲೆಯೇ ಚಾಕುವಿಂದ ಹಲ್ಲೆಗೈದಾಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಫೈರಿಂಗ್ ಮಾಡಿದ ಪಿ.ಎಸ್.ಐ.‌ ದಿಲೀಪ್ ಕುಮಾರ್.

ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

Scan the code