- ರೈತಕುಟುಂಬಗಳು ಅಪಾಯದ ಸ್ಥಿತಿಯಲ್ಲಿವೆ ಎಂದು ಗ್ರಾಮಸ್ಥರು ಆತಂಕ
(SHIVAMOGA): ಸೊರಬ: ಕೃಷಿ ಕುಟುಂಬಗಳನ್ನು ಹೊಸಕಿಯಾದರೂ ಅಭಿವೃದ್ಧಿಯಾಗಬೇಕು ಎಂಬ ಧೋರಣೆ ಇರಿಸಿಕೊಂಡ ನಮ್ಮ ಆಡಳಿತದ ಕಾರ್ಯ ವೈಖರಿಯಿಂದ ತಾಲ್ಲೂಕಿನ ಬೆಲವಂತನಕೊಪ್ಪ, ಕಮನವಳ್ಳಿ, ಕುಣೆತೆಪ್ಪ, ತೆವರತೆಪ್ಪ ಗ್ರಾಮಗಳು, ಗ್ರಾಮದ ರೈತಕುಟುಂಬಗಳು
- ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ವೈದ್ಯರು ಉಪನ್ಯಾಸ
(SHIVAMOGA): ಸೊರಬ: ತಾಲೂಕಿನ ಗುಂಡಶೆಟ್ಟಿ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು, ಸೊರಬದ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕ 1 ಮತ್ತು 2 ಆಯೋಜಿಸಿದ ವಾರ್ಷಿಕ ವಿಶೇಷ ಶಿಬಿರದ
- ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಸಂಭ್ರಮ ಆಚರಣೆ
(SHIVAMOGA): ಸೊರಬ: ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ
- ಅರಣ್ಯ ನಾಶಕ್ಕೆ ಪೈಪೋಟಿ ನಡೆಸಿದರೆ ಮೊದಲ ಬಲಿಪಶು ನಾವೇ ಆಗಿರುತ್ತೇವೆ ಎಚ್ಚರವಿರಲಿ.
(SHIVAMOGA): ಸೊರಬ: ಮಲೆನಾಡು ಅರಣ್ಯ ಆಧಾರಿತ ಕೃಷಿಗೆ ಪೂರಕವಾಗಿರುವುದರಿಂದ ಅರಣ್ಯ ಕಳೆದುಕೊಂಡ ಕೃಷಿಕಾರ್ಯಕ್ಕೆ ಭವಿಷ್ಯವಿಲ್ಲ, ಅರಣ್ಯ ನಾಶಕ್ಕೆ ಪೈಪೋಟಿ ನಡೆಸಿದರೆ ಮೊದಲ ಬಲಿಪಶು ನಾವೇ ಆಗಿರುತ್ತೇವೆ ಎಚ್ಚರವಿರಲಿ ಎಂದು
- ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣ ಒಂದು ವರ್ಷದಲ್ಲಿ ಡಿ ಪಿ ಆರ್ ಪೂರ್ಣ ಗೊಳಿಸಲಾಗುವುದು : ಸಚಿವ ಬಿ ಎಸ್ ಸುರೇಶ್
(KOLARA) ಕೋಲಾರ : ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ (Integrated Township) ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು 1 ವರ್ಷಗಳೊಳಗೆ ಸಿದ್ಧಪಡಿಸುವಂತೆ ನಗರಾಭಿವೃದ್ಧಿ