ಉಡುಪಿಚಿಕ್ಕಮಗಳೂರುದೇಶರಾಜಕೀಯ

ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ನಿಂದ ಜಯಪ್ರಕಾಶ್ ಹೆಗ್ಡೆ,  (ಬಹುತೇಕ ಟಿಕೆಟ್ ಸಾಧ್ಯತೆ)

ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ನಿಂದ ಜಯಪ್ರಕಾಶ್ ಹೆಗ್ಡೆ,  (ಬಹುತೇಕ ಟಿಕೆಟ್ ಸಾಧ್ಯತೆ)

(CHIKKAMAGALURU): ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪೈಪೋಟಿ ಇದ್ದು ಜಯಪ್ರಕಾಶ್ ಹೆಗ್ಡೆ ಯವರಿಗೆ ಕಾಂಗ್ರೆಸ್ ನಿಂದ ಬಹುತೇಕ ಟಿಕೇಟ್ ಸಾಧ್ಯತೆ ಇದೆ.

ಕರ್ನಾಟಕದ 21 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗದೆ ಇರುವುದು ಇನ್ನೂ ಬಾಕಿ ಇದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪೈಪೋಟಿ ಹೆಚ್ಚಿದ್ದು ಟಿಕೆಟ್ ಗಾಗಿ ಆಕಾಂಕ್ಷಿಗಳಾಗಿದ್ದರು. ಆಕಾಂಕ್ಷೆಗಳಿಗೆ ನಿರಾಸೆ ಉಂಟು ಮಾಡುವ ಲಕ್ಷಣಗಳು ಕಾಂಗ್ರೆಸ್ ನಿಂದ ಮೇಲ್ನೋಟಕ್ಕೆ ಕಂಡು ಬಂದಿದೆ.

ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

ಅಂಶುಮಂತ್, ಚಿಕ್ಕಮಗಳೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ‌ ಆಯೋಗದ ಅಧ್ಯಕ್ಷ (ಬಹುತೇಕ ಟಿಕೆಟ್ ಸಾಧ್ಯತೆ)

ಈ ಇಬ್ಬರ ಹೆಸರು ಹೆಚ್ಚು ಕೇಳಿ ಬರುತ್ತಿದ್ದು. ಕ್ಷೇತ್ರಗಳ ಟಿಕೆಟ್ ಘೋಷಣೆಯಾದ ಬಳಿಕ ತಿಳಿದು ಬರಲಿದೆ.

Leave a Reply

Your email address will not be published. Required fields are marked *

Scan the code