ಕೋಲಾರನ್ಯೂಸ್

ವೈದ್ಯರ ನಿರ್ಲಕ್ಷ್ಯ ಆರೋಪ ವ್ಯಕ್ತಿ ಸಾವು

ವೈದ್ಯರ ನಿರ್ಲಕ್ಷ್ಯ ಆರೋಪ ವ್ಯಕ್ತಿ ಸಾವು

(KOLARA): ಕೋಲಾರ ನಗರದ ಹೋಪ್ ಹೆಲ್ತ್ ಕೇರ್ ಆಸ್ಪತ್ರೆ ವೈದ್ಯರ ನಿರ್ಲ್ಯಕ್ಷ ಆರೋಪ ಶ್ರೀನಿವಾಸಪುರ ತಾಲ್ಲೂಕಿನ ಕಮ್ಮತಮ್ಮಪಲ್ಲಿ‌ ಗ್ರಾಮದ ವೆಂಕಟರಮಣಪ್ಪ 32 ಮೃತ ವ್ಯಕ್ತಿಯಾಗಿದ್ದಾನೆ.

ಹೊಟ್ಟೆ ನೋವು, ಹೊಟ್ಟೆ ಉಬ್ಬಸ ಎಂದು ಆಸ್ಪತ್ರೆ ದಾಖಲಿಸಿದ್ದ ವ್ಯಕ್ತಿ, ಆಸ್ಪತ್ರೆಗೆ ಬಂದ ಕೆಲವೇ ಹೊತ್ತಿನಲ್ಲಿ ರೋಗಿ ಸಾವು ವೈದ್ಯರು ನೀಡಿದ್ದ ಇಂಜೆಕ್ಷನ್ ನಿಂದಲೇ ಸಾವನ್ನಿಪ್ಪಿದ್ದಾರೆ ಎಂದು ಕುಟುಂಬಸ್ಥರ ಆರೋಪ ಮಾಡಿದರು. ಮೃತ ವ್ಯಕ್ತಿಯ ಕುಟುಂಬಸ್ಥರಿಂದ ಆಸ್ಪತ್ರೆಯಲ್ಲಿನ ಕಿಟಕಿ ಗಾಜು ಹೊಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಕೋಲಾರ ನಗರ ಠಾಣೆ ಪೋಲೀಸರ ಭೇಟಿ,
ವೈದ್ಯರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆ ಹೋಪ್ ಆಸ್ಪತ್ರೆ ವೈದ್ಯ ಯಶವಂತ್ ಅವರಿಂದ ದೂರು ನೀಡಿದ್ದಾರೆ.

ವೈದ್ಯರ ನಿರ್ಲ್ಯಕ್ಷದ ಆರೋಪ ಹಿನ್ನೆಲೆ ಆಸ್ಪತ್ರೆ ವೈದ್ಯರ ವಿರುದ್ದ ಮೃತರ ಕುಟುಂಬಸ್ಥರ ದೂರು ನೀಡಿದ್ದಾರೆ.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code