ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ ಶಾಸಕರು
(SHIVAMOGGA): ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಬಳೇಹಳ್ಳಿ ಯಿಂದ ಎಸ್. ಹೆಚ್ ಬ್ರಹ್ಮೇಶ್ವರ ರಸ್ತೆ ಸೇತುವೆ ಕಾಮಗಾರಿ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.
ಸಂಸದರಾದ ಬಿ.ವೈ.ರಾಘವೇಂದ್ರರವರು, ತೀರ್ಥಹಳ್ಳಿಯ ಶಾಸಕರಾದ ಆರಗಜ್ಞಾನೇಂದ್ರರವರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರು ಸೇರಿದಂತೆ ಅನೇಕ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ರಾಘವೇಂದ್ರ ತಾಳಗುಪ್ಪ