ನ್ಯೂಸ್ಶಿವಮೊಗ್ಗ

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಪ್ರತಿಭಟನೆ.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಪ್ರತಿಭಟನೆ.

(SHIVAMOGA): ಸಾಗರ- ಬೆಳಗಾವಿ ಅಧಿವೇಶನ ನಡೆಯುವಾಗ ಅಲ್ಲಿ ರಾಜ್ಯಾದ್ಯಂತ ರೈತರ ಚಳುವಳಿಯೂ ನಿರಂತರ ನಡೆಯುವ ಸಂದರ್ಭದಲ್ಲಿ ಕಿತ್ತೂರಿನ ರೈತರಿಗೆ* ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತೊಡೆ ತಟ್ಟಿ ಬೆದರಿಸಿರುವ ಹಿನ್ನೆಲೆ ಅದನ್ನು ವಿರೋಧಿಸಿ ಸರ್ಕಾರ ಕೂಡಲೇ ಈ ಅಧಿಕಾರಿಯನ್ನು ಅಮಾನತ್ತು ಮಾಡಬೇಕೆಂದು, ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಡಾ. ಹೆಚ್. ಗಣಪತಿಯಪ್ಪ ಸ್ಥಾಪಿತ ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾದ ದಿನೇಶ್ ಶಿರವಾಳ ರವರ ಸಾರಥ್ಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾಗರ ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.

ವರದಿ: ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code