ನ್ಯೂಸ್ಮಲೆನಾಡುರಾಜ್ಯ

ರಾಜ್ಯದ ಹಲವೆಡೆ ಎರಡು ದಿನ ಬಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಎರಡು ದಿನ ಬಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

(MALENADU): ರಾಜ್ಯದಲ್ಲಿ ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಭಾಗಗಳನ್ನು ಬಾರಿ ಮಳೆ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.

ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯಾಗಲಿದೆ ಕರಾವಳಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಜಿಲ್ಲೆಯಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಹಾವೇರಿ, ಬಾಗಲಕೋಟೆ, ತುಮಕೂರು, ದಾವಣಗೆರೆ, ವಿಜಯಪುರ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಚಿಕ್ಕಮಗಳೂರು 37° ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗ 39° ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಂಗಳೂರು 30° ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉಡುಪಿ 34° ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಡಗು 34° ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದಿನ ದಿನಕ್ಕೂ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

Scan the code